ಲೋಕಸಭಾ ಚುನಾವಣೆ ಘೋಷಣೆಯಾದಾಗಿನಿಂದ ಇಲ್ಲಿಯವರೆಗೂ ಸಿ-ವಿಜಿಲ್ ಆ್ಯಪ್ ಮೂಲಕ 79,000 ಕ್ಕೂ ಹೆಚ್ಚು ನೀತಿ ಸಂಹಿತೆ ಉಲ್ಲಂಘನೆಯ ದೂರು ಸ್ವೀಕರಿಸಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ ಶುಕ್ರವಾರ ತಿಳಿಸಿದೆ.
ಹಿಂದಿನ ವರ್ಷಗಳ ತೆರಿಗೆ ರಿಟರ್ನ್ಸ್ನಲ್ಲಿನ ವ್ಯತ್ಯಾಸಗಳಿಗಾಗಿ ಆದಾಯ ತೆರಿಗೆ ಇಲಾಖೆಯು 1,700 ಕೋಟಿ ರೂಪಾಯಿ ಮೊತ್ತದ ಹೊಸ ನೋಟಿಸ್ ಅನ್ನು ಕಾಂಗ್ರೆಸ್ಗೆ ರವಾನಿಸಿದ್ದು, ಲೋಕಸಭೆ ಚುನಾವಣೆಗೆ ಮುನ್ನ ಹಣದ ಕೊರತೆಯಿರುವ ಪಕ್ಷಕ್ಕೆ ಮತ್ತೊಂದು ಹೊ ...
ಬಿಹಾರದಲ್ಲಿ 40 ಲೋಕಸಭಾ ಕ್ಷೇತ್ರಗಳ ಪೈಕಿ 26ರಲ್ಲಿ ರಾಷ್ಟ್ರೀಯ ಜನತಾ ದಳ - ಆರ್ ಜೆಡಿ ಹಾಗೂ 9 ರಲ್ಲಿ ಕಾಂಗ್ರೆಸ್ ಪಕ್ಷ ಸ್ಪರ್ಧಿಸಲಿದೆ. ವಿರೋಧ ಪಕ್ಷಗಳ ಮೈತ್ರಿಕೂಟವಾದ ಮಹಾಘಟಬಂಧನ್ ಶುಕ್ರವಾರ ಸೀಟು ಹಂಚಿಕೆಯನ್ನು ಪ್ರಕಟಿಸಿದೆ. ಸಿಪಿಐ-ಎಂಎಲ ...
KKR ಮತ್ತು RCB ನಡುವೆ ಶುಕ್ರವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಪಂದ್ಯಕ್ಕೂ ಮುನ್ನ ಮಾತನಾಡಿರುವ ಆರ್ಸಿಬಿ ಬ್ಯಾಟರ್ ದಿನೇಶ್ ಕಾರ್ತಿಕ್, ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ vs ಗೌತಮ್ ಗಂಭೀರ್ ಎನ್ನುವುದು ...
ಕಳೆದ ಜನವರಿ 22 ರಂದು ಬೆಂಗಳೂರಿನ ಉದ್ಯೋಗ ಸೌಧದಲ್ಲಿರುವ ಕರ್ನಾಟಕ ಲೋಕಸೇವಾ ಆಯೋಗದ (KPSC) ಕಾರ್ಯದರ್ಶಿಯವರ ಕಚೇರಿ ಕೊಳಗೇರಿ ಅಭಿವೃದ್ಧಿ ಮಂಡಳಿಯಲ್ಲಿ ಜೂನಿಯರ್ ಎಂಜಿನಿಯರ್ ನೇಮಕಾತಿಯ ಆಯ್ಕೆ ಪಟ್ಟಿಯನ್ನು ಸ್ವೀಕರಿಸಿತ್ತು.